ಪೋಸ್ಟ್‌ಗಳು

ಭಾರತದ ಸಂವಿಧಾನ ರಚನೆಯಲ್ಲಿ ಮಂಗಳೂರಿನ ಧರ್ಮಗುರು..!

ಇಮೇಜ್
 Father Jerome D'Souza, SJ (1897–1977) was an eminent Indian Jesuit priest, educationist, diplomat, and statesman. He is best remembered as one of the key architects of the Indian Constitution, representing the Christian community and the Madras province in the Constituent Assembly of India. ಹಲವು ಜಾತಿ , ಧರ್ಮ, ಬಣ್ಣಗಳ ವೈವಿಧ್ಯಗಳಲ್ಲಿ ಏಕತೆ ಇರುವ ಭಾರತದ ಭದ್ರ ಬುನಾದಿ ಇರುವುದು ಸಂವಿಧಾನದಲ್ಲಿ. ಡಾ. ಬಿ ಆರ್ ಅಂಬೇಡ್ಕರ್ ನೇತೃತ್ವದಲ್ಲಿ ರಚನೆಯಾದ ಈ ಸಂವಿಧಾನ ರೂಪಿಸುವಲ್ಲಿ ದೇಶದ ಅನೇಕ ಮಹನೀಯರ ಕೊಡೆಗೆ ಅತ್ಯಮೂಲ್ಯವಾದುದು. ಅದರಲ್ಲಿ ಅವಿಭಾಜ್ಯ ದಕ್ಷಿಣ ಕನ್ನಡ ಜಿಲ್ಲೆಯಿಂದ ನೇಮಕಗೊಂಡ ಐವರು ಮಹನೀಯರಲ್ಲಿ ಓರ್ವ ಧರ್ಮಗುರುವು ಸೇರಿದ್ದಾರೆ. ಅವರೇ  ವಂದನೀಯ ಫಾದರ್ ಜೆರೋಮ್ ಡಿ ಸೋಜಾ. ಫಾದರ್ ಜೆರೋಮ್ ಡಿ ಸೋಜಾ ಭಾರತದ ಹೆಮ್ಮೆಯ ಶಿಕ್ಷಣ ತಜ್ಞರು, ರಾಜತಾಂತ್ರಿಕರು ಮತ್ತು ಭಾರತ ಸಂವಿಧಾನ ರಚನಾ ಸಭೆಯ (Constituent Assembly) ಪ್ರಮುಖ ಸದಸ್ಯರಾಗಿದ್ದರು. ಭಾರತದ ಇತಿಹಾಸದಲ್ಲಿ ಕರಾವಳಿ ಕರ್ನಾಟಕ ಹಾಗೂ ಕ್ರಿಶ್ಚಿಯನ್ ಸಮುದಾಯದಿಂದ ದೇಶದ ಉನ್ನತ ಮಟ್ಟದಲ್ಲಿ ಗುರುತಿಸಿಕೊಂಡ ಅಪರೂಪದ ವ್ಯಕ್ತಿತ್ವ ಅವರದ್ದಾಗಿತ್ತು. ಫಾದರ್ ಜೆರೋಮ್ ಡಿಸೋಜಾ ಅವರು 1897ರ ಆಗಸ್ಟ್ 6ರಂದು ಮಂಗಳೂರಿನಲ್ಲಿ ಮುಲ್ಕಿಯ ಚಿತ್ರಾಪುವಿನ ಬಡ ಕುಟುಂಬದಲ್ಲಿ ಜನಿಸಿದರು. ಅವರ ತಂ...

ಬಂಟ್ವಾಳದ 'ನೆತ್ತರ ಕೆರೆ' ಮತ್ತು ಟಿಪ್ಪು ಸುಲ್ತಾನನ ರಕ್ತ ಚರಿತೆ...!

ಇಮೇಜ್
 ದಕ್ಷಿಣ ಕನ್ನಡ: ಬ್ರಿಟೀಷರ ವಿರುದ್ದ ಸ್ವಾತಂತ್ರ್ಯದ ರಣಕಹಳೆ ಊದಿದ ಮೈಸೂರಿನ  ಹುಲಿ ಟಿಪ್ಪು ಸುಲ್ತಾನ್‌  ಅನೇಕರಿಗೆ ಅಪ್ರತಿಮ ದೇಶಭಕ್ತನೆಂದು ಕಂಡರೂ  ಅನೇಕರ ಪಾಲಿಗೆ ಆತ ವಿಲನ್  ಆಗಿದ್ದ ಅದರಲ್ಲೂ ಕರಾವಳಿಯ ಕ್ರೈಸ್ತರು ಮತ್ತು ಕೊಡಗಿನ  ಕೊಡವರ ಪಾಲಿಗೆ ಆತ ನರ ಹಂತಕನಾಗಿದ್ದ ಎಂದೂ ಇತಿಹಾಸ ಹೇಳುತ್ತೆ. ಬ್ರಿಟೀಷರ ಪರವಾಗಿ ಇವರು ಕೆಲಸ ಮಾಡುತ್ತಾರೆ ಎಂಬ ಊಹಪೋಹಕ್ಕೆ ಆತ ಕ್ರೈಸ್ತರು ಮತ್ತು ಕೊಡವರ ಮಾರಣ ಹೋಮವನ್ನೇ ಮಾಡಿದ್ದ. ಇದನ್ನು ಪುಷ್ಟಿಕರಿಸುವಂತೆ ದಕ್ಷಿಣ ಕನ್ನಡ ಜಿಲ್ಲೆಯ  ಬಂಟ್ವಾಳ ತಾಲೂಕಿನ ಈ ಕೆರೆಗೂ ಟಿಪ್ಪುಸುಲ್ತಾನನ (Tippusultan) ಚರಿತ್ರೆಗೂ ಹತ್ತಿರದ ನಂಟಿದೆ.    ಟಿಪ್ಪು ಸುಲ್ತಾನ್  ಅಬಲೆಯರು, ವೃದ್ದರು, ಸೇರಿ  ಕರಾವಳಿಯ  ಸಾವಿರಾರು ಕ್ರೈಸ್ತರನ್ನು ಸೆರೆ ಹಿಡಿದು ಶ್ರೀರಂಗಪಟ್ಟಣಕ್ಕೆ  ಕೊಂಡುಹೋಗುವಾಗ  ಸಂದರ್ಭದಲ್ಲಿ  ಸೆರೆಯಿಂದ ತಪ್ಪಿಸಿ ಓಡಲು ಯತ್ನಿಸಿದ್ದವರನ್ಜು, ನಡೆದುಕೊಂಡು ಹೋಗಲು ಅಶಕ್ತರಾದವನ್ನು ಇದೇ ಕೆರೆಯ ಬಳಿ ತಲೆ ಕಡಿದು ಕೊಂದು‌ ಹಾಕಿದ್ದನಂತೆ. ಈ ಘಟನೆಗೆ ಸಂಬಂಧಿಸಿದಂತೆ0 ಟಿಪ್ಪುವಿನ ಜೀವನ ಚರಿತ್ರೆಯಲ್ಲೂ ಉಲ್ಲೇಖಗಳಿವೆ ಎನ್ನುವುದು ಇತಿಹಾಸದಿಂದ ತಿಳಿದು ಬರುತ್ತದೆ. ಆ ಕ್ರೌರ್ಯಕ್ಕೆ ಸಾಕ್ಷಿಯಾದ ಕೆರೆಯಾದ‌ ಕಾರಣ ಈ ಕೆರೆಗೆ ನೆತ್ತರಕೆರೆ ಎನ್ನುವ ಹೆಸರು ಬಂತೆನ್ನಲಾಗಿದೆ.  ಇದೇ ಕಾರಣಕ್ಕೆ ...

ಉಡುಪಿ ಅನಂತಪದ್ಮನಾಭ ದೇವಾಲಯದಲ್ಲಿ ಪತ್ತೆಯಾದ ಶಾಸನೋಕ್ತ ಕಲಾತ್ಮಕ ದೀಪ

ಇಮೇಜ್
ಉಡುಪಿ ಜಿಲ್ಲೆ ಉಡುಪಿ ತಾಲೂಕಿನಲ್ಲಿರುವ ಪೆರ್ಡೂರಿನ  ಅನಂತಪದ್ಮನಾಭ ದೇವಾಲಯದಲ್ಲಿ ಪುರಾಣೋಕ್ತ ಕಥಾನಕದ ನಿರೂಪಣಾ ಶಿಲ್ಪಗಳಿರುವ ಅಪರೂಪದ ದೀಪ ಒಂದು ಕಂಡು ಬಂದಿದೆ. ಪ್ರಾಚೀನ ಇತಿಹಾಸ ಮತ್ತು ಪುರಾತತ್ತ್ವ ಶಾಸ್ತ್ರ ವಿಭಾಗದ ನಿವೃತ್ತ ಸಹ ಪ್ರಾಧ್ಯಾಪಕ ಮತ್ತು ಆದಿಮ ಕಲಾ ಟ್ರಸ್ಟ್ (ರಿ,), ಉಡುಪಿ ಇದರ ಸ್ಥಾಪಕ ಸದಸ್ಯ ಪ್ರೊ. ಮುರುಗೇಶಿ ಟಿ ಅವರು ಈ  ಶಾಸನೋಕ್ತ ಕಲಾತ್ಮಕ ದೀಪದ ಬಗ್ಗೆ ಅಧ್ಯಾಯನ ಮಾಡಿದ್ದು ಇದರ ಮಾಹಿತಿ ಪ್ರಕಟಿಸಿದ್ದಾರೆ. ದುಂಡನೆಯ ತಳವನ್ನು ಹೊಂದಿರುವ ದೀಪದ ಮೇಲ್ಭಾಗದಲ್ಲಿ ಕಮಾನಿನ ಆಕಾರದ ಅತ್ಯಂತ ಕಲಾತ್ಮಕವಾದ ಫಲಕವಿದೆ. ಈ ಫಲಕದ ಎರಡೂ ಬದಿಗಳಲ್ಲಿ ಶೈವ ಮತ್ತು ವೈಷ್ಣವ ಪಂಥದ ಶಿಲ್ಪಗಳಿದ್ದು, ದೇವಾಲಯದ ಶೈವ ಮತ್ತು ವೈಷ್ಣವ ಪರಂಪರೆಯ ಅಪರೂಪದ ಪ್ರತೀಕವಾಗಿದೆ. ದೀಪದ ಮೊದಲ ಮುಖದ ಮಧ್ಯದಲ್ಲಿ ಕಾಲಪುರುಷನ ಮೇಲೆ ನಿಂತಿರುವ ನಟರಾಜನ ಶಿಲ್ಪವಿದೆ. ಎಡ-ಬಲದಲ್ಲಿ ನಗಾರಿಯನ್ನು ಬಾರಿಸುವ ಗಣಧಾರಿ ಹಾಗೂ ತಾಳವನ್ನು ನುಡಿಸುತ್ತಿರುವ  ಭಂಗಿಯ ಶಿಲ್ಪಗಳಿವೆ.ಭಂಗಿಯ ಬಲಭಾಗದಲ್ಲಿ ಖಡ್ಗರಾವಣ ಮತ್ತು ಕುಮಾರ ಶಿಲ್ಪಗಳಿವೆ. ಖಡ್ಗ ರಾವಣ ಅರೆ ಬೆತ್ತಲೆಯಾಗಿ ವಿಸ್ಮಯಮುದ್ರೆಯಲ್ಲಿ ನಿಂತಿರುವ ಮಾರಿಯ ಭುಜದ ಮೇಲೆ ಆಸೀನನಾಗಿದ್ದಾನೆ. ಕುಮಾರ ಮಯೂರವಾಹನನಾಗಿದ್ದಾನೆ. ನಗಾರಿ ಬಾರಿಸುವ ಗಣಧಾರಿಯ ಎಡಕ್ಕೆ ನಂದಿವಾಹನೆ ಪಾರ್ವತಿ ಮತ್ತು ಮೂಷಕ ವಾಹನ ಗಣಪತಿಯ ಶಿಲ್ಪಗಳಿವೆ. ಈ ಶಿಲ್ಪಗಳು ಅತ್ಯಂತ ಸ್ಪಷ್ಟವಾಗಿ ಶಿವನ ಪ್ರಳಯ ತಾಂ...

ಪ೦ಜೆ ಮ೦ಗೇಶರಾಯರು

ಇಮೇಜ್
ಪ೦ಜೆ ಮ೦ಗೇಶರಾಯರು  1874-1937  ಮಂಗೇಶರಾಯರು   1874 ಫೆಬ್ರುವರಿ 22 ರಂದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ದಲ್ಲಿ  ಜನಿಸಿದರು. ಇವರ ತಾಯಿ ಹೆಸರು ಶಾಂತಾದುರ್ಗಾ, ಅಪ್ಪ ರಾಮಪ್ಪಯ್ಯ. ಪ್ರಾಥಮಿಕ ವಿದ್ಯಾಭಾಸವ ಬಂಟ್ವಾಳಲ್ಲಿಯೇ ಮುಗುಸಿದರು. ಮುಂದೆ ಮಂಗಳೂರಿಗೆ ಆಗಮಿಸಿ ಸಣ್ಣಮಕ್ಕಳಿಗೆ  ಪಾಠ ಹೇಳಿಕೊಟ್ಟುಗೊಂಡು ವಿದ್ಯಾಭ್ಯಾಸವ ಮುಂದುವರಿಸಿದರು. 1890 ರಲ್ಲಿ ಅವರ ಅಪ್ಪ ತೀರಿಹೋಪ ಸಮಯಲ್ಲಿ ಮಂಗೇಶರಾಯರಿಂಗೆ ಹದಿನಾರು ವರ್ಷದ ಪ್ರಾಯ.ಸಂಸಾರದ ಜೆವಾಬ್ದಾರಿ ಇವರ ಹೆಗಲಿಗೆ ಬಂತು. ತಾನು ಕಲಿತು ತಮ್ಮಂದಿರಿಗೂ ವಿದ್ಯಾರ್ಜನೆ ಮಾಡಿದರು. 1894 ರಲ್ಲಿ ಬೆನಗಲ್ ರಾಮರಾಯರ  ಸಹೋದರಿ ಭವಾನಿಬಾಯಿಯೊಂದಿಗೆ ಇವರ ವಿವಾಹ ಆಯಿತು.ಕಾಲೇಜಿನ ಪ್ರಥಮ ವರ್ಷದ ಎಫ್.ಏ.(ಆರ್ಟ್ಸ್)ಪಾಸು ಮಾಡಿ, ಕನ್ನಡ ವಿಶಿಷ್ಟ ಪರೀಕ್ಷೆಯನ್ನೂ ಪಾಸು ಮಾಡಿದರು.1896 ರಲ್ಲಿ ಮಂಗಳೂರಿನ ಸರಕಾರಿ ಕಾಲೇಜಿಲಿ ಜೂನಿಯರ್ ಕನ್ನಡ ಪಂಡಿತ ಹುದ್ದೆ ಪಡೆದರು. ವಿಶೇಷ ಎಂದರೆ ಇದೇ ಹುದ್ದೆಗೆ ‘ಕವಿ ಮುದ್ದಣ’ನೂ ಅರ್ಜಿ ಹಾಕಿದ್ದರು. ಆದರೆ ರಾಯರಿಗೆ ಇಂಗ್ಳೀಷಿನ ಜ್ಞಾನ ಇದ್ದ ಕಾರಣ ಈ ಹುದ್ದೆ ಇವರಿಗೆ ಸಿಕ್ಕಿತ್ತು. ಮುದ್ದಣ ಮುಂದೆ ಉಡುಪಿಯ ಸರಕಾರಿ ಕಾಲೇಜು  ಸೇರಿದರು ಮುಂದೆ ಬಿ.ಎ. ಪರೀಕ್ಷೆ ಪಾಸು ಮಾಡಿ, ಮದ್ರಾಸಿಗೆ ಹೋಗಿ ಅಲ್ಲಿ ಎಲ್.ಟಿ.ಪದವಿಯ ಪಡದು ವಾಪಾಸು ಮಂಗ್ಳೂರಿಗೆ ಬಂದು ಉಪಾಧ್ಯಾಯರಾಗಿ ಮುಂದುವರಿದರುಮುಂದೆ ಮಂಗ...

Papal visit Mangalore after 25 years

ಇಮೇಜ್
Mangalore:The day exactly 25 years ago (February 6, 1986) was a very special for Mangaloreans, especially the Christians, with approximately five lakh people gathering at Bajpe to have a glimpse of Pope John Paul II, the first and only Pope to visit Karnataka. Divine presence Pope John Paul II addressing the gathering during his visit to Bajpe near Mangalore on Feburary 6, 1986. Though the Pope was scheduled to visit Bangalore that year, the venue was changed to Mangalore, also known as the “Rome of the East,” as the atmosphere in Bangalore was not conducive. People cutting across religious and caste lines thronged the venue, near the Bajpe airport, from every nook and corner of the State and outside the State, for the only engagement of the Pope in Karnataka. ‘People saw God’ Many people who had witnessed the historic event attended the special mass on Sunday. Alwyn Noronha, a teacher at St Joseph PU College in Bajpe, and a 10th Standard student then said he felt he was “seeing G...

First man who landed in Mangalore Airport

ಇಮೇಜ್
First man who landed in Mangalore Airport. War hero Vonthibettu Prabhakar Hegde made the first-ever landing in Mangalore, 59 years ago. His passenger: India’s first prime minister Jawaharlal Nehru . He tells Rajul Hegde the airport is tricky but not unsafe. War hero and pioneering aviator Vonthibettu Prabhakar Hegde won’t forget December 25, 1951, for as long as he lives.On that day the retired wing commander, now a spry 84, then an air force flight lieutenant, flew India first prime minister Jawaharlal Nehru on the first-ever flight to Mangalore airport (then called Bajpe Aerodrome) on a DC-3 (Dakota).Talking about the maiden flight from his home in Bangalore, Wing Commander Hegde told us, “When I landed for the first time at Bajpe, they were just digging and levelling the hill to build the runway. So it was just a non-tarmac, level ground, there was no airport as such. But the DC-3 is a small aircraft and it was easy for me to land it.”On being asked Nehru’s observation or if he c...

ಅಪ್ರತಿಮ ದೇಶ ಭಕ್ತ ' ಜಾರ್ಜ್ ಫರ್ನಾಂಡೀಸ್ '

ಇಮೇಜ್
ಜಾರ್ಜ್  ಫರ್ನಾಂಡೀಸ್  ನಂತಹ ಮನವತಾವಾದಿ, ಅಪ್ರತಿಮ ದೇಶ ಭಕ್ತ , ಛಲಗಾರ ಮತ್ತು ಸಾಮಾಜಿಕ ಹಾಗೂ ಧೀಮಂತ ರಾಜಕರಣಿ ಯನ್ನು ನಾವು ಕಾಣಲು ಸಾಧ್ಯವೇ ಇಲ್ಲ. ಇಂತಹ ಮಹಾನ್ಮಾ ನಾಯಕ ಮಾಜಿ ರಕ್ಷಣಾ ಸಚಿವ ಜಾರ್ಜ್ ಫರ್ನಾಂಡಿಸ್  ಅಲ್ಜೈಮರ್ ಕಾಯಿಲೆಯಿಂದ ಬಳಲುತ್ತಿದ್ದು   ಇದ್ದೂ ಇಲ್ಲಂದಂಥ ಸ್ಥಿತಿಯಲ್ಲಿದ್ದಾರೆ. ಹೋರಾಟಗಾರ, ಕಾರ್ಮಿಕ ಮುಖಂಡ, ಪ್ರಖರ ಸಮಾಜವಾದಿ, ಅತ್ಯುತ್ತಮ ವಾಗ್ಮಿ ಹೀಗೆ ಏನೆಲ್ಲ ವಿಶೇಷಣಗಳನ್ನು ನೀಡಿದರೂ ಜಾರ್ಜ್‌ಗೆ ಅನ್ವರ್ಥಕವಾಗುತ್ತವೆ. ಎಲ್ಲದಕ್ಕೂ ಹೆಚ್ಚಾಗಿ ತಾವು ನಂಬಿದ ಸಿದ್ಧಾಂತವನ್ನು ತ್ಯಜಿಸದೇ ಅವರು ರಾಜಕೀಯ ಜೀವನದಲ್ಲಿ ಏರಬೇಕಾದ ಎಲ್ಲ ಮಜಲುಗಳನ್ನು ಏರಿದರು. ಹಾಗಂತ, ಸುಮ್ಮನೆ ಸಿಕ್ಕ ಅಥವಾ ಪಡೆದ ಅಧಿಕಾರದಲ್ಲಿ ವಿಜೃಂಭಿಸಿ ಇಳಿಯಲಿಲ್ಲ. ತಾವು ಏರಿದ ಪ್ರತಿ ಹುದ್ದೆಯಲ್ಲೂ ತಮ್ಮದೇ ಆದ ಛಾಪು ಮೂಡಿಸಿದ್ದು ಅವರ ಹೆಗ್ಗಳಿಕೆ.ಹೀಗೆ ಜಾರ್ಜ್ ಫರ್ನಾಂಡೀಸ್ ಫುಟ್ ಪಾತಿನಿಂದ ಹಲವಾರು ಮಂತ್ರಿಸ್ಥಾನದ ವರೆಗೆ ಮೇಲೇರಿದರೂ ಸರ್ವೇ ಸಾಧಾರಣನಂತೆ ಬದುಕಿ, ಅಸಾಧಾರಣ ಧೈರ್ಯಶಾಲಿಯಾಗಿ ಸಾಹಸಮಯ ಬದುಕನ್ನು ನಡೆಸಿದವರು.                ಪ್ರಸಿದ್ಧ ಕಾರ್ಮಿಕ ಹೋರಾಟಗಾರ, ಮಾನವ ಹಕ್ಕುಗಳ ಹೋರಾಟಗಾರ, ಪತ್ರಕರ್ತ, ಸಮಾಜವಾದಿ, ರಾಜಕಾರಣಿ, ಕ್ರಿಯಾಶೀಲ ವ್ಯಕ್ತಿ ಜಾರ್ಜ್ ಫರ್ನಾಂಡೀಸ್ ಜೂನ್ ೩, ೧೯೩೦ರ ವರ್ಷದಲ್ಲಿ ಮಂಗಳೂರಿನಲ್ಲಿ ಜನಿಸಿದರ...